ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ, ದೇಂತಡ್ಕ ಇವರು ತಮ್ಮ ಈ ಸಾಲಿನ ತಿರುಗಾಟವನ್ನು ಇಂದು (07.12.2021) ಆರಂಭಿಸಲಿದ್ದಾರೆ.
ಶ್ರೀ ಕ್ಷೇತ್ರ ದೇಂತಡ್ಕದಲ್ಲಿ ಪಾಂಡವಾಶ್ವಮೇಧ ಎಂಬ ಪ್ರಸಂಗದ ದೇವರ ಸೇವೆಯಾಟದೊಂದಿಗೆ ಈ ತಿರುಗಾಟಕ್ಕೆ ಚಾಲನೆ ದೊರಕಲಿದೆ. ವಿವರಗಳಿಗೆ ಚಿತ್ರ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
