ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ, ದೇಂತಡ್ಕ ಇವರು ತಮ್ಮ ಈ ಸಾಲಿನ ತಿರುಗಾಟವನ್ನು ಇಂದು (07.12.2021) ಆರಂಭಿಸಲಿದ್ದಾರೆ.
ಶ್ರೀ ಕ್ಷೇತ್ರ ದೇಂತಡ್ಕದಲ್ಲಿ ಪಾಂಡವಾಶ್ವಮೇಧ ಎಂಬ ಪ್ರಸಂಗದ ದೇವರ ಸೇವೆಯಾಟದೊಂದಿಗೆ ಈ ತಿರುಗಾಟಕ್ಕೆ ಚಾಲನೆ ದೊರಕಲಿದೆ. ವಿವರಗಳಿಗೆ ಚಿತ್ರ ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
