
ಮೇಳಗಳ ಇಂದಿನ (21.05.2022) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆವರಣ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ
ಕಟೀಲು ಒಂದನೇ ಮೇಳ == ಶ್ರೀ ಕಟೀಲು ಕ್ಷೇತ್ರ ಸರಸ್ವತಿ ಸದನ
ಕಟೀಲು ಎರಡನೇ ಮೇಳ == ಕುಡಾರಿಗುಡ್ಡೆ ಕ್ರಾಸ್ ಕರಿಯಂಗಳ ವಯಾ ಪೊಳಲಿ
ಕಟೀಲು ಮೂರನೇ ಮೇಳ== ಶರ್ಮಾ ಕಂಪೌಂಡ್ ಹಾರಾಡಿ ಪುತ್ತೂರು
ಕಟೀಲು ನಾಲ್ಕನೇ ಮೇಳ == ಕಲಸಡ್ಕ ಮನೆ ಕಾವಳಕಟ್ಟೆ ಕಾವಳಮೂಡೂರು ಬಂಟ್ವಾಳ
ಕಟೀಲು ಐದನೇ ಮೇಳ == ಇರಾ ದೇವಸ್ಥಾನದ ವಠಾರ
ಕಟೀಲು ಆರನೇ ಮೇಳ == ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮಿ ಸದನ
ಮಂದಾರ್ತಿ ಒಂದನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಎರಡನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಮೂರನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ನಾಲ್ಕನೇ ಮೇಳ == ಕೈಲುಕೆರೆ ಮೊಳಹಳ್ಳಿ
ಮಂದಾರ್ತಿ ಐದನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಹನುಮಗಿರಿ ಮೇಳ == ಶ್ರೀ ಕ್ಷೇತ್ರ ಗಣೇಶಪುರ ಕಾಟಿಪಳ್ಳ ಶ್ರೀ ಮಹಾಗಣಪತಿ ದೇವಸ್ಥಾನ – ಶುಕ್ರನಂದನೆ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಗೋಳಿಕಟ್ಟೆ ಆಲೂರು
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಶ್ರೀ ಕ್ಷೇತ್ರದಲ್ಲಿ
ಶ್ರೀ ಮಾರಣಕಟ್ಟೆ ಮೇಳ ‘ಸಿ’ == ಮಿಲ್ಲಿನಮನೆ ಹೆರಂಜಾಲು
ಶ್ರೀ ಪಾವಂಜೆ ಮೇಳ == 4ನೇ ಮೈಲು ಬಂಗ್ರಕೂಳೂರು ದೇವಿಪ್ರಸಾದ್ ಮೈದಾನ – ಶ್ರೀ ದೇವಿ ಮಹಾತ್ಮೆ
ಶ್ರೀ ಕಮಲಶಿಲೆ ಮೇಳ == ಶಿರಸಿ
ಶ್ರೀ ಅಮೃತೇಶ್ವರೀ ಮೇಳ, ಕೋಟ == ಹೇರಾಡಿ ಬಾರ್ಕೂರು
ಶ್ರೀ ಸೌಕೂರು ಮೇಳ == ಗುಲ್ವಾಡಿ ದೊಡ್ಮನೆ – ನೂತನ ಪ್ರಸಂಗ
ಶ್ರೀ ಕ್ಷೇತ್ರ ಗೋಳಿಗರಡಿ ಮೇಳ == ಕೋಟ ಹಂದಟ್ಟು ಶ್ರೀ ನಂದಿಕೇಶ್ವರ ಶ್ರೀ ಮಹಾದೇವಿ ಪರಿವಾರ ದೈವಸ್ಥಾನ – ಶ್ರೀ ಗೋಳಿಗರಡಿ ಕ್ಷೇತ್ರ ಮಹಾತ್ಮೆ
ಶ್ರೀ ಶನೀಶ್ವರ ಮೇಳ == ಶ್ರೀ ರಕ್ತೇಶ್ವರಿ ದೇವಸ್ಥಾನ ಪೊಲೀಸ್ ಸ್ಟೇಷನ್ ಹತ್ತಿರ ಕುಂದಾಪುರ
ಶ್ರೀ ಬಪ್ಪನಾಡು ಮೇಳ == ಶ್ರೀ ಕ್ಷೇತ್ರ ಬಪ್ಪನಾಡು ದೇವಸ್ಥಾನದ ವಠಾರ – ಸರ್ವಮಂಗಳ ಮಾಂಗಲ್ಯೇ
ಶ್ರೀ ಸಸಿಹಿತ್ಲು ಭಗವತೀ ಮೇಳ == ಎಸ್.ಎಸ್ ವಿಹಾರ ಮುಳಿಯ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ವಠಾರ – ಮುಗುರು ಮಲ್ಲಿಗೆ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

