ಜುಲೈ 09, 2022ರ ಶನಿವಾರದಂದು ನಡೆಯುವ ಖ್ಯಾತ ಯಕ್ಷಗಾನ ಭಾಗವತ ಕೀರ್ತಿಶೇಷ ಪದ್ಯಾಣ ಗಣಪತಿ ಭಟ್ಟರ ಸಂಸ್ಮರಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷರಾದ ಮಹೇಶ್ ಚೂಂತಾರು ಲೋಕಾರ್ಪಣೆಗೊಳಿಸಿದರು.

ಜುಲೈ 09, 2022ರ ಶನಿವಾರದಂದು ನಡೆಯುವ ಖ್ಯಾತ ಯಕ್ಷಗಾನ ಭಾಗವತ ಕೀರ್ತಿಶೇಷ ಪದ್ಯಾಣ ಗಣಪತಿ ಭಟ್ಟರ ಸಂಸ್ಮರಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮ ದೇವಾಲಯ ಚೊಕ್ಕಾಡಿಯಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷರಾದ ಮಹೇಶ್ ಚೂಂತಾರು ಲೋಕಾರ್ಪಣೆಗೊಳಿಸಿದರು.