ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ಕಲಾಪೋಷಕರ ಸಹಕಾರದೊಂದಿಗೆ ಆಯೋಜಿಸುತ್ತಿರುವ ‘ಯಕ್ಷಗಾನ ತಾಳಮದ್ದಳೆ ಪರ್ವ’ ದಲ್ಲಿ ಇಂದು ‘ಕೃಷ್ಣಸ್ತು ಭಗವಾನ್ ಸ್ವಯಂ’ ಎಂಬ ತಾಳಮದ್ದಳೆ ನಡೆಯಲಿದೆ.
ವಿವರಗಳಿಗೆ ಕರಪತ್ರವನ್ನು ನೋಡಿ.
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ಕಲಾಪೋಷಕರ ಸಹಕಾರದೊಂದಿಗೆ ಆಯೋಜಿಸುತ್ತಿರುವ ‘ಯಕ್ಷಗಾನ ತಾಳಮದ್ದಳೆ ಪರ್ವ’ ದಲ್ಲಿ ಇಂದು ‘ಕೃಷ್ಣಸ್ತು ಭಗವಾನ್ ಸ್ವಯಂ’ ಎಂಬ ತಾಳಮದ್ದಳೆ ನಡೆಯಲಿದೆ.
ವಿವರಗಳಿಗೆ ಕರಪತ್ರವನ್ನು ನೋಡಿ.