ಬೆಟ್ಟಂಪಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿಯೊಳಗೆ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪಾಠ ಕೇಳುತ್ತಿದ್ದಾರೆ ಎಂಬ ಗುಮಾನಿಯನ್ನು ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಕೆಲವು ವಿದ್ಯಾರ್ಥಿಗಳು ಶಾಸಕರಿಗೆ ದೂರು ಸಲ್ಲಿಸಿದ್ದಾರೆ ಎಂಬ ಮಾಹಿತಿಯೂ ವ್ಯಕ್ತವಾಗುತ್ತಿದೆ. ಶಾಸಕರಿಗೆ ಸಲ್ಲಿಸಿದ ದೂರಿನಲ್ಲಿ ಕಾಲೇಜಿನ ಪ್ರಾಂಶುಪಾಲರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ವಿನಂತಿಸಲಾಗಿದೆ.
ತರಗತಿಯೊಳಗೆ ಹಿಜಾಬ್ ಧಾರಣೆ ಹೈಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ ಎಂಬ ಆಧಾರದ ಮೇಲೆ ಈ ದೂರನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
