ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿ ಅಂಬಲಪಾಡಿ ಇವರ ಆಶ್ರಯದಲ್ಲಿ 18 ವರ್ಷ ಮೇಲ್ಪಟ್ಟ ಯಕ್ಷಗಾನ ಕಲಾಸಕ್ತರಿಗೆ ಸಂಪ್ರದಾಯ ಬದ್ಧ ಯಕ್ಷಗಾನ ಹೆಜ್ಜೆಗಾರಿಕೆ ಮತ್ತು ನಾಟ್ಯ ತರಬೇತಿ ತರಗತಿಗಳು ಆರಂಭಗೊಳ್ಳಲಿವೆ.
ಆಸಕ್ತರು ದಿನಾಂಕ 03-07-2022 ರಂದು ಪೂರ್ವಾಹ್ನ 10 ಘಂಟೆಗೆ ಅಂಬಲಪಾಡಿ ಕಂಬ್ಳಕಟ್ಟದಲ್ಲಿರುವ ಮಂಡಳಿಯ ‘ಶ್ರೀಜನಾರ್ದನ ಮಂಟಪ’ದಲ್ಲಿ ಉಪಸ್ಥಿತರಿರಬೇಕು.
ಈ ಕುರಿತು ಮಂಡಳಿಯ ಅಧ್ಯಕ್ಷರಾದ ಕೆ. ಅಜಿತ್ ಕುಮಾರ್ (9845309836) ಅಥವಾ ಪ್ರವೀಣ್ ಉಪಾಧ್ಯ (9448724036) ಇವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು