ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿ ಅಂಬಲಪಾಡಿ ಇವರ ಆಶ್ರಯದಲ್ಲಿ 18 ವರ್ಷ ಮೇಲ್ಪಟ್ಟ ಯಕ್ಷಗಾನ ಕಲಾಸಕ್ತರಿಗೆ ಸಂಪ್ರದಾಯ ಬದ್ಧ ಯಕ್ಷಗಾನ ಹೆಜ್ಜೆಗಾರಿಕೆ ಮತ್ತು ನಾಟ್ಯ ತರಬೇತಿ ತರಗತಿಗಳು ಆರಂಭಗೊಳ್ಳಲಿವೆ.
ಆಸಕ್ತರು ದಿನಾಂಕ 03-07-2022 ರಂದು ಪೂರ್ವಾಹ್ನ 10 ಘಂಟೆಗೆ ಅಂಬಲಪಾಡಿ ಕಂಬ್ಳಕಟ್ಟದಲ್ಲಿರುವ ಮಂಡಳಿಯ ‘ಶ್ರೀಜನಾರ್ದನ ಮಂಟಪ’ದಲ್ಲಿ ಉಪಸ್ಥಿತರಿರಬೇಕು.
ಈ ಕುರಿತು ಮಂಡಳಿಯ ಅಧ್ಯಕ್ಷರಾದ ಕೆ. ಅಜಿತ್ ಕುಮಾರ್ (9845309836) ಅಥವಾ ಪ್ರವೀಣ್ ಉಪಾಧ್ಯ (9448724036) ಇವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
