ಬಹುನಿರೀಕ್ಷಿತ ‘ಪುತ್ತೂರ ಹಲಸು ಮತ್ತು ಹಣ್ಣು ಮೇಳ’ ನಾಳೆ ಮತ್ತು ನಾಡಿದ್ದು ಅಂದರೆ ಜೂನ್25 ಮತ್ತು ಜೂನ್ 26ರಂದು ಬೆಳಗ್ಗೆ 9ರಿಂದ ರಾತ್ರಿ 7ರ ವರೆಗೆ ನಡೆಯಲಿದೆ.
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾಭವನದಲ್ಲಿ ಈ ಮೇಳ ನಡೆಯಲಿದೆ. ಮೇಳದಲ್ಲಿ ವಿವಿಧ ಜಾತಿಯ ವಿಶೇಷವಾದ ಹಲಸಿನ ಗಿಡಗಳು ಖರೀದಿಗೆ ಲಭ್ಯವಿವೆ.
ಅಲ್ಲದೆ ತಿಪಟೂರಿನ ಪ್ರಸಿದ್ಧ ಕೆಂಪು ಹಲಸಿನ ಹಣ್ಣುಗಳು ಮೇಳದ ವಿಶೇಷ ಆಕರ್ಷಣೆಯಾಗಿದೆ. ಹಲಸಿನಕಾಯಿ ತುಂಡು ಮಾಡುವ ಸಾಧನವೂ ಲಭ್ಯವಿದೆ.
ಹಲಸಿನ ಹಣ್ಣಿನಿಂದಲೇ ಮಾಡಿದ ವಿವಿಧ ಬಗೆಯ ಹಲಸಿನ ಹಣ್ಣಿನ ಖಾದ್ಯಗಳು ತಿಂಡಿಗಳು, ಐಸ್ ಕ್ರೀಮ್ ಮೊದಲಾದುವುಗಳು ದೊರಕುತ್ತವೆ ಎಂದು ಸಂಘಟಕರು ತಿಳಿಸಿದ್ದಾರೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಬಹುದು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

