ಯುವವಾಹಿನಿ (ರಿ) ಬಜಪೆ ಘಟಕವು ಈ ಸಾಲಿನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ತತ್ವವನ್ನು ಅನುಷ್ಠಾನಕ್ಕೆ ತರುವರೇ ಮನೆ-ಮನೆಗಳಲ್ಲಿ ಭಜನಾ ಸೇವೆಯನ್ನು ಆಯೋಜಿಸಲು ನಿರ್ಧರಿಸಿರುವ ಪ್ರಕಾರ, ನಮ್ಮ ಘಟಕದ ಸದಸ್ಯರಿಂದ ಪ್ರಥಮ ಭಜನಾ ಸೇವೆಯು ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀಯುತ ವಿನೋದರ ಪೂಜಾರಿಯವರ ಮನೆಯಲ್ಲಿ ನೇರವೆರಿಸಲಾಯಿತು.
ಶ್ರೀ ನಾರಾಯಣ ಪೂಜಾರಿ, ಮೊಕ್ತೇಸರರು, ಶ್ರೀ ಕ್ಷೇತ್ರ ಸುಂಕದಕಟ್ಟೆ ಇವರು ದೀಪ ಬೆಳಗಿಸುವುದರ ಮೂಲಕ ಭಜನಾ ಸೇವೆಗೆ ಚಾಲನೆ ನೀಡಿದರು.
ಘಟಕದ ಅಧ್ಯಕ್ಷರಾದ ಶ್ರೀಮತಿ ಉಷಾ ಶಿವಾನಂದ್, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀ ನಿರಂಜನ್ ಕರ್ಕೇರ ಹಾಗೂ ಮಾಜಿ ಅಧ್ಯಕ್ಷರುಗಳ ಮತ್ತು ಸದಸ್ಯರ ಉಪಸ್ಥಿತಿಯೊಂದಿಗೆ ಅತ್ಯಂತ ಅರ್ಥಪೂರ್ಣವಾಗಿ ನಡೆದ ಭಜನಾ ಸೇವೆಯು ಶ್ರೀ ಗುರುವರ್ಯರಿಗೆ ಪೂಜೆಯನ್ನು ನೆರವೇರಿಸಿ ಮಂಗಳ ಹಾಡಿನೊಂದಿಗೆ ಸಂಪನ್ನಗೊಂಡಿತು.
ಶ್ರೀಯುತ ವಿನೋದರ ಪೂಜಾರಿ ಮತ್ತು ಮನೆಯವರು ಸದಸ್ಯರಿಗೆ ಊಟೋಪಚಾರದ ವ್ಯವಸ್ಥೆ ಮಾಡಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

