ದಿ| ಶ್ರೀಧರ ಭಂಡಾರಿಯವರು ನಡೆಸಿಕೊಂಡು ಬರುತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿ ಶೀಘ್ರದಲ್ಲಿಯೇ ತನ್ನ ಮಳೆಗಾಲದ ತಿರುಗಾಟಕ್ಕೆ ಹೊರಡಲಿದೆ.

ಈ ಬಾರಿ ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಶ್ರೀ ಚಂದ್ರಶೇಖರ ಧರ್ಮಸ್ಥಳ ಅವರು ಮೇಳದ ಸಂಚಾಲಕತ್ವವನ್ನು ವಹಿಸಿ ಮೇಳವನ್ನು ಮುನ್ನಡೆಸಿಕೊಂಡು ಬರಲಿದ್ದಾರೆ.
ಮೇಳ ಆಗಸ್ಟ್ 3ರಂದು ತನ್ನ ತಿರುಗಾಟದ ಅಭಿಯಾನವನ್ನು ಪ್ರಾರಂಭಿಸಲಿದೆ. ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
