ಇಂದು ದಿನಾಂಕ 02.07.2022, ಪೂರ್ವಾಹ್ನ 10 ಘಂಟೆಗೆ ಉಪ್ಪಿನಂಗಡಿ ಸರಕಾರೀ ಕಾಲೇಜಿನಲ್ಲಿ ನಿವೃತ್ತ ಉಪಾನ್ಯಾಸಕ ಹಾಗೂ ಯಕ್ಷಗಾನ ಕಲಾವಿದ ಶ್ರೀ ದಿವಾಕರ ಆಚಾರ್ಯ ಗೇರುಕಟ್ಟೆ ಇವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಅಪರಾಹ್ನ ಈ ಕಾರ್ಯಕ್ರಮದಂಗವಾಗಿ 2 ಘಂಟೆಗೆ ಸರಿಯಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಗುರುದಕ್ಷಿಣೆ’ ಎಂಬ ಯಕ್ಷಗಾನ ತಾಳಮದ್ದಳೆ ಕೂಟವೂ ಜರಗಲಿದೆ.

ವಿವರಗಳಿಗೆ ಕರಪತ್ರ ನೋಡಿ
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
