ತೆಂಕುತಿಟ್ಟಿನ ಯಕ್ಷಗಾನ ಪ್ರಿಯರಿಗೆ ಇಂದು ಒಂದು ರಸದೌತಣವಿದೆ. ಅಪರೂಪದ ಪ್ರಸಂಗ, ಪ್ರಸಿದ್ಧ ಕಲಾವಿದರ ಸಮ್ಮಿಲನದೊಂದಿಗೆ ಪ್ರದರ್ಶನಗೊಳ್ಳುವ ಅನಭಿಷಿಕ್ತ ಸಾಮ್ರಾಜ್ಞಿ ಎಂಬ ಪೌರಾಣಿಕ ಕಥಾನಕ.
ಯಕ್ಷಗಾನ ಕಲಾರಂಗ ಉಡುಪಿ ಇವರು ಪ್ರಸ್ತುತಪಡಿಸುವ ಮಳೆಗಾಲದ ಒಂದು ಉತ್ತಮ ಪ್ರದರ್ಶನ.
ಉಡುಪಿಯ ಪೂರ್ಣಪ್ರಜ್ಞ ಸಭಾಗೃಹದಲ್ಲಿ ಮಧ್ಯಾಹ್ನ ಘಂಟೆ 1.45ರಿಂದ ರಾತ್ರಿ 8 ಘಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು