ತೆಂಕುತಿಟ್ಟಿನ ಯಕ್ಷಗಾನ ಪ್ರಿಯರಿಗೆ ಇಂದು ಒಂದು ರಸದೌತಣವಿದೆ. ಅಪರೂಪದ ಪ್ರಸಂಗ, ಪ್ರಸಿದ್ಧ ಕಲಾವಿದರ ಸಮ್ಮಿಲನದೊಂದಿಗೆ ಪ್ರದರ್ಶನಗೊಳ್ಳುವ ಅನಭಿಷಿಕ್ತ ಸಾಮ್ರಾಜ್ಞಿ ಎಂಬ ಪೌರಾಣಿಕ ಕಥಾನಕ.
ಯಕ್ಷಗಾನ ಕಲಾರಂಗ ಉಡುಪಿ ಇವರು ಪ್ರಸ್ತುತಪಡಿಸುವ ಮಳೆಗಾಲದ ಒಂದು ಉತ್ತಮ ಪ್ರದರ್ಶನ.
ಉಡುಪಿಯ ಪೂರ್ಣಪ್ರಜ್ಞ ಸಭಾಗೃಹದಲ್ಲಿ ಮಧ್ಯಾಹ್ನ ಘಂಟೆ 1.45ರಿಂದ ರಾತ್ರಿ 8 ಘಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
