‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿ ಪುರಸ್ಕೃತ ಖ್ಯಾತ ಯಕ್ಷಗಾನ ಕಲಾವಿದ, ಪತ್ರಕರ್ತ, ಅಡಿಕೆ ಪತ್ರಿಕೆಯ ಉಪಸಂಪಾದಕ ಶ್ರೀ ನಾ.ಕಾರಂತ ಪೆರಾಜೆಯವರ ಸಂದರ್ಶನ ಇಂದು ನಮ್ಮ ಕುಡ್ಲ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.
ಕಾರಂತರು ‘ನಾನು ಮತ್ತು ನನ್ನ ಬರಹ’ ಎಂಬ ವಿಷಯದ ಬಗ್ಗೆ ಮಾತಾಡಲಿದ್ದಾರೆ. ಸಂದರ್ಶಿಸುವವರು ಇನ್ನೋರ್ವ ಖ್ಯಾತ ಯಕ್ಷಗಾನ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ಅವರು.
ಈ ಸಂದರ್ಶನ ಇಂದು (03.07.2022) ಮದ್ಯಾಹ್ನ 12 ಘಂಟೆಗೆ ಮೂಡಿಬರಲಿದೆ. ಕಾರ್ಯಕ್ರಮದ ನೇರಪ್ರಸಾರದ ಯೂಟ್ಯೂಬ್ ಲಿಂಕ್ ಇಲ್ಲಿದೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು