ಖ್ಯಾತ ವಾಸ್ತುತಜ್ಞ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಹತ್ಯೆಗೈಯಲಾಗಿದೆ. ಪ್ರಸಿದ್ಧ ವಾಸ್ತು ತಜ್ಞರಾದ ಚಂದ್ರ ಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ನಗರದ ಉಣಕಲ್ ನ ಪ್ರೆಸಿಡೆಂಟ್ ಹೊಟೇಲ್ ನ ರಿಸಪ್ಶನ್ ಬಳಿ ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ ಘಟನೆ ಇಂದು ಮಂಗಳವಾರ ಮಧ್ಯಾಹ್ನ ನಡೆದಿದೆ.
ಗುರೂಜಿಯವರ ಆಪ್ತರಾದ ಮಹಾಂತೇಶ್ ಶಿರೂರು, ಮಂಜುನಾಥ್ ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹಂತಕ ಮಹಾಂತೇಶ್ ನ ಪತ್ನಿ ವನಜಾಕ್ಷಿ ಯನ್ನು ವಿಚಾರಣೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
