ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಎಂಬಲ್ಲಿ ಬದಿಯ ಗುಡ್ಡ ಜರಿದು ಬಿದ್ದು ಸಾರಿಗೆ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.
ಈ ದಿನ ಅಂದರೆ ಮಂಗಳವಾರ ಮುಂಜಾನೆಯಿಂದಲೇ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.
ಕಾಸರಗೋಡು ಜಿಲ್ಲೆಯಿಂದ ದಿನನಿತ್ಯ ಪುತ್ತೂರಿಗೆ ಪ್ರಯಾಣಿಸುವ ಪ್ರಯಾಣಿಕರು ಅರ್ಧ ದಾರಿಯಲ್ಲಿ ಪರದಾಡುವಂತಾಗಿದೆ.
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES