ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಎಂಬಲ್ಲಿ ಬದಿಯ ಗುಡ್ಡ ಜರಿದು ಬಿದ್ದು ಸಾರಿಗೆ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.
ಈ ದಿನ ಅಂದರೆ ಮಂಗಳವಾರ ಮುಂಜಾನೆಯಿಂದಲೇ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.
ಕಾಸರಗೋಡು ಜಿಲ್ಲೆಯಿಂದ ದಿನನಿತ್ಯ ಪುತ್ತೂರಿಗೆ ಪ್ರಯಾಣಿಸುವ ಪ್ರಯಾಣಿಕರು ಅರ್ಧ ದಾರಿಯಲ್ಲಿ ಪರದಾಡುವಂತಾಗಿದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
