ಆನೆಯನ್ನು ರಕ್ಷಿಸಿದ ಜೆಸಿಬಿ! ವಿಚಿತ್ರವಾದರೂ ಸತ್ಯ. ಜಾರ್ಖಂಡ್ನ ರಾಮಗಢ ಜಿಲ್ಲೆಯ ಹುಲು ಗ್ರಾಮದಲ್ಲಿ ಆನೆಯೊಂದು ಬಾವಿಗೆ ಬಿದ್ದ ಘಟನೆ ನಡೆದಿದೆಯಂತೆ.
ಆನೆಯ ರಕ್ಷಣಾ ಕಾರ್ಯಾಚರಣೆಯಲ್ಲಿ ಜೆಸಿಬಿ ತೊಡಗಿಸಿಕೊಂಡಿರುವುದು ಈ ವೀಡಿಯೋದಲ್ಲಿ ಕಾಣಬಹುದು.
ಜಾರ್ಖಂಡ್ನ ರಾಮಗಢ ಜಿಲ್ಲೆಯ ಹುಲು ಗ್ರಾಮದಲ್ಲಿ ಕಂದಕಕ್ಕೆ ಬಿದ್ದ ಆನೆಯನ್ನು ಸ್ಥಳೀಯ ಆಡಳಿತವು ಅಗೆಯುವ ಯಂತ್ರದ (ಜೆಸಿಬಿ) ಸಹಾಯದಿಂದ ನಿನ್ನೆ ರಕ್ಷಿಸಿದೆ.
ದೊಡ್ಡ ಬಾವಿಗೆ ಬಿದ್ದ ಆನೆಯನ್ನು ಮೇಲೆ ತರುವುದು ಸುಲಭ ಸಾಧ್ಯವಾಗಿರಲಿಲ್ಲ. ಆದರೆ ಆ ಬಾವಿಗೆ ಒಂದು ಇಳಿಜಾರಾದ ಹಳ್ಳವನ್ನು ಕೊರೆಯಲಾಯಿತು. ಜೆಸಿಬಿ ಸಹಾಯದಿಂದ ಆ ಹಳ್ಳದ ಮೂಲಕ ಆನೆಯನ್ನು ಮೇಲಕ್ಕೆ ಎತ್ತಲಾಯಿತು.
ಈ ವೀಡಿಯೊವನ್ನು ANI ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. ವೀಡಿಯೊ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

