ನಾಳೆ ಗುರುವಾರ ದಿನಾಂಕ 07.07.2022ರಂದು ಬೆಂಗಳೂರಿನಲ್ಲಿ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಸಂಜೆ ಘಂಟೆ 6ಕ್ಕೆ ಸರಿಯಾಗಿ ಶ್ರೀ ಗುರುನರಸಿಂಹ ಕಲ್ಯಾಣ ಮಂದಿರ, ಬಸವನಗುಡಿ ರಸ್ತೆ, ಬೆಂಗಳೂರಿನಲ್ಲಿ ನಡೆಯಲಿರುವ ಯಕ್ಷಗಾನ ಪ್ರದರ್ಶನವನ್ನು ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರು ಆಯೋಜಿಸಿದ್ದಾರೆ.
ಗಿರಿಜಾ ಕಲ್ಯಾಣ ಪ್ರಸಂಗವನ್ನು ಪ್ರದರ್ಶಿಸಲಿದ್ದಾರೆ. ವಿವರಗಳಿಗೆ ಕರಪತ್ರ ನೋಡಿ