ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಪ್ರೌಢ ಶಾಲಾ ವಿಭಾಗದ ಮಂತ್ರಿಮಂಡಲವನ್ನು ಜೂನ್ 2ರಂದು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ಶ್ರೀನಿಧಿ(10ನೇ ತರಗತಿ) ಶಾಲಾ ನಾಯಕನಾಗಿ, ಹಾಗೂ ಅನ್ನಿಕಾ(9ನೇ ತರಗತಿ) ಉಪನಾಯಕಿಯಾಗಿ ಯುಕ್ತಶ್ರೀ(10ನೇ ತರಗತಿ) ಕ್ರೀಡಾ ಮಂತ್ರಿಯಾಗಿ, ವಸುಧಾ.ಭಟ್ (10ನೇ ತರಗತಿ) ಸಾಂಸ್ಕೃತಿಕ ಮಂತ್ರಿಯಾಗಿ ಹಾಗೂ ನಿನಾದ್.ಜಿ.ರೈ(10ನೇ ತರಗತಿ) ವಿರೋಧಪಕ್ಷದ ನಾಯಕನಾಗಿ ಆಯ್ಕೆಯಾಗಿರುತ್ತಾರೆ.
ಪ್ರೌಢ ಶಾಲಾ ವಿಭಾಗ:

ಶ್ರೀನಿಧಿ (ಶಾಲಾ ನಾಯಕ) 
ಅನ್ನಿಕಾ (ಉಪನಾಯಕಿ) 
ಯುಕ್ತಶ್ರೀ (ಕ್ರೀಡಾ ಮಂತ್ರಿ ) 
ವಸುಧಾ.ಭಟ್ ( ಸಾಂಸ್ಕೃತಿಕ ಮಂತ್ರಿ ) 
ನಿನಾದ್.ಜಿ.ರೈ (ವಿರೋಧಪಕ್ಷದ ನಾಯಕ)
ಹಾಗೆಯೇ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಿರೀಕ್ಷಿತ್ ಹೆಗ್ಡೆ(7ನೇ ತರಗತಿ) ಶಾಲಾ ನಾಯಕನಾಗಿ, ಆರ್ಯನ್.ಸಿ.ಆರ್(7ನೇ ತರಗತಿ) ಉಪನಾಯಕನಾಗಿ, ಶಮನ್.ಎನ್(7ನೇ ತರಗತಿ) ಕ್ರೀಡಾಮಂತ್ರಿಯಾಗಿ, ನಿಶಿ(7ನೇ ತರಗತಿ) ಸಾಂಸ್ಕೃತಿಕ ಮಂತ್ರಿಯಾಗಿ ಹಾಗೂ ಸಾನ್ವಿ ಎಸ್.ಪ್ರಭು(7ನೇ ತರಗತಿ) ವಿರೋಧಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರಾಥಮಿಕ ವಿಭಾಗ:

ನಿರೀಕ್ಷಿತ್ ಹೆಗ್ಡೆ (ಶಾಲಾ ನಾಯಕ) 
ಆರ್ಯನ್.ಸಿ.ಆರ್ (ಉಪನಾಯಕ) 
ಶಮನ್.ಎನ್ (ಕ್ರೀಡಾ ಮಂತ್ರಿ ) 
ನಿಶಿ ( ಸಾಂಸ್ಕೃತಿಕ ಮಂತ್ರಿ 
ಸಾನ್ವಿಎಸ್.ಪ್ರಭು (ವಿರೋಧಪಕ್ಷದ ನಾಯಕಿ)
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

