ಇತಿಹಾಸ ಪ್ರಸಿದ್ಧ ಗುಜರಾತಿನ ದ್ವಾರಕಾ ನಗರವು ಭಾರೀ ಮಳೆ, ಪ್ರವಾಹದಿಂದಾಗಿ ಜಲಾವೃತವಾಗಿದೆ.
ಕೃಷ್ಣನು ನೆಲೆಸಿದ್ದ ಊರೆಂದೇ ಪುರಾಣಗಳಲ್ಲಿ ಹೇಳಲ್ಪಟ್ಟಿರುವ ದ್ವಾರಕಾ ನಗರದ ಕೆಲವು ಭಾಗಗಳು ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಹಪೀಡಿತವಾಗಿವೆ.
ANI ಟ್ವಿಟ್ಟರ್ ನಲ್ಲಿ ಹಂಚಿಕೊಂಡ ವೀಡಿಯೋದಲ್ಲಿ ದ್ವಾರಕಾ ನಗರವು ಪ್ರವಾಹದಿಂದ ಪೀಡಿತವಾಗಿರುವುದನ್ನು ಕಾಣಬಹುದು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ