ಇತಿಹಾಸ ಪ್ರಸಿದ್ಧ ಗುಜರಾತಿನ ದ್ವಾರಕಾ ನಗರವು ಭಾರೀ ಮಳೆ, ಪ್ರವಾಹದಿಂದಾಗಿ ಜಲಾವೃತವಾಗಿದೆ.
ಕೃಷ್ಣನು ನೆಲೆಸಿದ್ದ ಊರೆಂದೇ ಪುರಾಣಗಳಲ್ಲಿ ಹೇಳಲ್ಪಟ್ಟಿರುವ ದ್ವಾರಕಾ ನಗರದ ಕೆಲವು ಭಾಗಗಳು ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಹಪೀಡಿತವಾಗಿವೆ.
ANI ಟ್ವಿಟ್ಟರ್ ನಲ್ಲಿ ಹಂಚಿಕೊಂಡ ವೀಡಿಯೋದಲ್ಲಿ ದ್ವಾರಕಾ ನಗರವು ಪ್ರವಾಹದಿಂದ ಪೀಡಿತವಾಗಿರುವುದನ್ನು ಕಾಣಬಹುದು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
