ಇಡಗುಂಜಿಯ ಕೆರೆಮನೆ ಶ್ರೀಮಯ ಯಕ್ಷಗಾನ ಕಲಾ ಕೇಂದ್ರದಲ್ಲಿ ಯಕ್ಷಗಾನ ತರಬೇತಿ ಶೀಘ್ರವೇ ಶುಭಾರಂಭಗೊಳ್ಳಲಿದೆ.
ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇವರ ಶ್ರೀಮಯ ಯಕ್ಷಗಾನ ಕಾಲ ಕೇಂದ್ರದಲ್ಲಿ ಯಕ್ಷಗಾನದ ಸರ್ವಾಂಗಗಳ ಸಮಗ್ರ ತರಬೇತಿಯು ಆರಂಭವಾಗಲಿದೆ.
ಈ ತರಬೇತಿಯು ಜುಲೈ ತಿಂಗಳ 17ನೇ ತಾರೀಕು (17.07.2022) ಆರಂಭಗೊಳ್ಳಲಿದೆ.
ಆಸಕ್ತರು ಕೂಡಲೇ ಇಡಗುಂಜಿ ಮೇಳದ ಸಂಚಾಲಕರೂ, ಖ್ಯಾತ ಯಕ್ಷಗಾನ ಕಲಾವಿದರೂ ಆದ ಶ್ರೀ ಕೆರೆಮನೆ ಶಿವಾನಂದ ಹೆಗಡೆಯವರನ್ನು ಸಂಪರ್ಕಿಸಲು ಕೋರಿಕೊಳ್ಳಲಾಗಿದೆ. ವಿವರಗಳಿಗೆ ಚಿತ್ರ ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

