ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’
ಹರಿಕಥಾ ಪರಿಷತ್ ಮಂಗಳೂರು, ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’ ಏರ್ಪಡಿಸಲಾಗಿದೆ.
ದಿನಾಂಕ 10.07.2022ನೇ ಆದಿತ್ಯವಾರದಂದು ಸಂಜೆ ಘಂಟೆ 3ರಿಂದ ಆರಂಭವಾಗುವ ಈ ಕಾರ್ಯಕ್ರಮ ಶ್ರೀ ವಿಜಯ ವಿಠಲ ಭಜನಾ ಮಂದಿರ ಜೋಕಟ್ಟೆಯಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರದ ಚಿತ್ರ ನೋಡಿ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
