ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’
ಹರಿಕಥಾ ಪರಿಷತ್ ಮಂಗಳೂರು, ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’ ಏರ್ಪಡಿಸಲಾಗಿದೆ.
ದಿನಾಂಕ 10.07.2022ನೇ ಆದಿತ್ಯವಾರದಂದು ಸಂಜೆ ಘಂಟೆ 3ರಿಂದ ಆರಂಭವಾಗುವ ಈ ಕಾರ್ಯಕ್ರಮ ಶ್ರೀ ವಿಜಯ ವಿಠಲ ಭಜನಾ ಮಂದಿರ ಜೋಕಟ್ಟೆಯಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರದ ಚಿತ್ರ ನೋಡಿ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ