ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’
ಹರಿಕಥಾ ಪರಿಷತ್ ಮಂಗಳೂರು, ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’ ಏರ್ಪಡಿಸಲಾಗಿದೆ.
ದಿನಾಂಕ 10.07.2022ನೇ ಆದಿತ್ಯವಾರದಂದು ಸಂಜೆ ಘಂಟೆ 3ರಿಂದ ಆರಂಭವಾಗುವ ಈ ಕಾರ್ಯಕ್ರಮ ಶ್ರೀ ವಿಜಯ ವಿಠಲ ಭಜನಾ ಮಂದಿರ ಜೋಕಟ್ಟೆಯಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರದ ಚಿತ್ರ ನೋಡಿ.