ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’
ಹರಿಕಥಾ ಪರಿಷತ್ ಮಂಗಳೂರು, ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’ ಏರ್ಪಡಿಸಲಾಗಿದೆ.
ದಿನಾಂಕ 10.07.2022ನೇ ಆದಿತ್ಯವಾರದಂದು ಸಂಜೆ ಘಂಟೆ 3ರಿಂದ ಆರಂಭವಾಗುವ ಈ ಕಾರ್ಯಕ್ರಮ ಶ್ರೀ ವಿಜಯ ವಿಠಲ ಭಜನಾ ಮಂದಿರ ಜೋಕಟ್ಟೆಯಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರದ ಚಿತ್ರ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

