ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’
ಹರಿಕಥಾ ಪರಿಷತ್ ಮಂಗಳೂರು, ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’ ಏರ್ಪಡಿಸಲಾಗಿದೆ.
ದಿನಾಂಕ 10.07.2022ನೇ ಆದಿತ್ಯವಾರದಂದು ಸಂಜೆ ಘಂಟೆ 3ರಿಂದ ಆರಂಭವಾಗುವ ಈ ಕಾರ್ಯಕ್ರಮ ಶ್ರೀ ವಿಜಯ ವಿಠಲ ಭಜನಾ ಮಂದಿರ ಜೋಕಟ್ಟೆಯಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರದ ಚಿತ್ರ ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

