ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’
ಹರಿಕಥಾ ಪರಿಷತ್ ಮಂಗಳೂರು, ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’ ಏರ್ಪಡಿಸಲಾಗಿದೆ.
ದಿನಾಂಕ 10.07.2022ನೇ ಆದಿತ್ಯವಾರದಂದು ಸಂಜೆ ಘಂಟೆ 3ರಿಂದ ಆರಂಭವಾಗುವ ಈ ಕಾರ್ಯಕ್ರಮ ಶ್ರೀ ವಿಜಯ ವಿಠಲ ಭಜನಾ ಮಂದಿರ ಜೋಕಟ್ಟೆಯಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರದ ಚಿತ್ರ ನೋಡಿ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

