“ಒಂದೆಡೆ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗು ಸಿರಿಬಾಗಿಲು ಕಜೆ ಪರಿಸರದಲ್ಲಿ ಸದ್ಯದಲ್ಲಿ ನಮ್ಮನ್ನಗಲಿದವರಿಗೆ ದುಖ ಸೂಚಕವಾಗಿ 9 ಶನಿವಾರ, 10 ಆದಿತ್ಯವಾರ ನಡೆಯಬೇಕಿದ್ದ, ( ಇಂದು- ನಾಳೆ) ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನದ ಈ ತಿಂಗಳ ಕಲಾ ಸಾಂಸ್ಕೃತಿಕ ಸಾಹಿತ್ಯ ವೈಭವ ಕಾರ್ಯಕ್ರಮವನ್ನು ಮುಂದೂಡಿದ್ದೇವೆ”
ಎಂದು ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ ಶ್ರೀ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಮತ್ತು ಅಡಚಣೆಗಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
