“ಒಂದೆಡೆ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗು ಸಿರಿಬಾಗಿಲು ಕಜೆ ಪರಿಸರದಲ್ಲಿ ಸದ್ಯದಲ್ಲಿ ನಮ್ಮನ್ನಗಲಿದವರಿಗೆ ದುಖ ಸೂಚಕವಾಗಿ 9 ಶನಿವಾರ, 10 ಆದಿತ್ಯವಾರ ನಡೆಯಬೇಕಿದ್ದ, ( ಇಂದು- ನಾಳೆ) ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನದ ಈ ತಿಂಗಳ ಕಲಾ ಸಾಂಸ್ಕೃತಿಕ ಸಾಹಿತ್ಯ ವೈಭವ ಕಾರ್ಯಕ್ರಮವನ್ನು ಮುಂದೂಡಿದ್ದೇವೆ”
ಎಂದು ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ ಶ್ರೀ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಮತ್ತು ಅಡಚಣೆಗಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
