ಇಂದು ಯಕ್ಷಗಾನ ರಸಿಕರಿಗೆ ಒಂದು ಅತ್ಯುತ್ತಮ ತಾಳಮದ್ದಳೆ ನೋಡುವ, ಕೇಳುವ ಅವಕಾಶ ಇದೆ. ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ರಾಮ ನಿರ್ಯಾಣ’ ಎಂಬ ತಾಳಮದ್ದಳೆ ಕೂಟ ನಡೆಯಲಿದೆ.
ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರ ಮುದ್ರಾಡಿ, ನಾಟ್ಕದೂರು ಇಲ್ಲಿ ತಾಳಮದ್ದಳೆ ನಡೆಯಲಿದೆ. ಇಂದು ದಿನಾಂಕ 11.07.2022ರಂದು ಬೆಳಗ್ಗೆ ಘಂಟೆ 11ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಲಿದೆ.
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಧರ್ಮಯೋಗಿ ಮೋಹನ ಸ್ವಾಮೀಜಿಯವರ ಪ್ರಥಮ ಆರಾಧನೆಯ ಪ್ರಯುಕ್ತ ‘ರಾಮ ನಿರ್ಯಾಣ’ ಎಂಬ ತಾಳಮದ್ದಳೆ ಕೂಟ ನಡೆಯಲಿದೆ.
ವಿವರಗಳಿಗೆ ಕರಪತ್ರವನ್ನು ನೋಡಿ.