ಇಂದು ಯಕ್ಷಗಾನ ರಸಿಕರಿಗೆ ಒಂದು ಅತ್ಯುತ್ತಮ ತಾಳಮದ್ದಳೆ ನೋಡುವ, ಕೇಳುವ ಅವಕಾಶ ಇದೆ. ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ರಾಮ ನಿರ್ಯಾಣ’ ಎಂಬ ತಾಳಮದ್ದಳೆ ಕೂಟ ನಡೆಯಲಿದೆ.
ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರ ಮುದ್ರಾಡಿ, ನಾಟ್ಕದೂರು ಇಲ್ಲಿ ತಾಳಮದ್ದಳೆ ನಡೆಯಲಿದೆ. ಇಂದು ದಿನಾಂಕ 11.07.2022ರಂದು ಬೆಳಗ್ಗೆ ಘಂಟೆ 11ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಲಿದೆ.
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಧರ್ಮಯೋಗಿ ಮೋಹನ ಸ್ವಾಮೀಜಿಯವರ ಪ್ರಥಮ ಆರಾಧನೆಯ ಪ್ರಯುಕ್ತ ‘ರಾಮ ನಿರ್ಯಾಣ’ ಎಂಬ ತಾಳಮದ್ದಳೆ ಕೂಟ ನಡೆಯಲಿದೆ.
ವಿವರಗಳಿಗೆ ಕರಪತ್ರವನ್ನು ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

