ತೆಂಕುತಿಟ್ಟು ಯಕ್ಷಗಾನದ ದಂತಕಥೆ, ಮಹಾನ್ ಭಾಗವತರಾದ ಶ್ರೀ ದಾಮೋದರ ಮಂಡೆಚ್ಚರ ಹೆಸರಿನಲ್ಲಿ ನೀಡಲಾಗುವ ಮಂಡೆಚ್ಚ ಪ್ರಶಸ್ತಿಯನ್ನು ನಿನ್ನೆ ಅವರ ಪ್ರಿಯ ಶಿಷ್ಯರಾದ ಖ್ಯಾತ ಭಾಗವತ ಶ್ರೀ ದಿನೇಶ ಅಮ್ಮಣ್ಣಾಯರಿಗೆ ನೀಡಿ ಗೌರವಿಸಲಾಯಿತು.
ನಿನ್ನೆ ದಿನಾಂಕ 10.07.2022ರಂದು ಭಾನುವಾರ ಮದ್ಯಾಹ್ನ ಘಂಟೆ 3.30ಕ್ಕೆ ಶ್ರೀ ಕಟೀಲು ಕ್ಷೇತ್ರದ ಸರಸ್ವತಿ ಸದನದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಯಿತು.
ಆ ನಂತರ ಯಕ್ಷಗಾಯನ ಮತ್ತು ಯಕ್ಷಗಾನ ಬಯಲಾಟ ನಡೆಯಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
