ಪಾಟ್ನಾ ಪಕ್ಕದ ರಾಘೋಪುರದ ಗಂಗಾನದಿಯಲ್ಲಿ ಮಾವುತನೊಬ್ಬನ ಸಹಿತ ದೈತ್ಯ ಆನೆಯೊಂದು ಈಜುತ್ತಿರುವ ವಿಡಿಯೋ ವೈರಲ್ ಆಗಿದೆ.
ದೈತ್ಯ ಗಜರಾಜ್ ನೀರಿನಲ್ಲಿ 3 ಕಿಲೋಮೀಟರ್ ದೂರ ಈಜುವ ಮೂಲಕ ತನ್ನನ್ನು ಮತ್ತು ಮಾವುತನ ಜೀವವನ್ನು ಉಳಿಸಿಕೊಂಡಿದ್ದಾನೆ.
ಆನೆ ಮತ್ತು ಮಾವುತ ಗಂಗಾ ನದಿಯನ್ನು ದಾಟಲು ಪ್ರಯತ್ನಿಸುತ್ತಿರುವ ದೃಶ್ಯಗಳು ಹೃದಯಸ್ಪರ್ಶಿಯಾಗಿವೆ. ಆನೆ ಮತ್ತು ಮಾವುತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ನೀರಿನಲ್ಲಿ ತಾನು ಮುಳುಗುತ್ತಿದ್ದರೂ ಆನೆ ತನ್ನ ಜೀವವನ್ನು ಪಣಕ್ಕಿಟ್ಟು ಮಾವುತನನ್ನು ರಕ್ಷಿಸಿದೆ. ಇದು ಎಲ್ಲರಿಂದಲೂ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ