ಪರಮಪೂಜ್ಯ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಎಡನೀರು ಮಠದಲ್ಲಿ ನಡೆಯಲಿವೆ.
ಚಾತುರ್ಮಾಸ್ಯ ವ್ರತಾಚರಣೆಯು ದಿನಾಂಕ 13.07.2022ರಿಂದ 10.09.2022ರ ವರೆಗೆ ನಡೆಯಲಿದೆ.
ಇಂದು ದಿನಾಂಕ 13.07.2022 ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಆ ಪ್ರಯುಕ್ತ ಇಂದು, (13.07.2022) 3 ಘಂಟೆಗೆ ಸರಿಯಾಗಿ ಹನುಮಗಿರಿ ಮೇಳದವರಿಂದ ಕೃಷ್ಣಲೀಲೆ, ಕರ್ಣಪರ್ವ, ಗದಾಪರ್ವ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ