ಈ ಮಳೆಗಾಲದ ಅಮೋಘ ತಾಳಮದ್ದಳೆ ಪ್ರದರ್ಶನ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಯಕ್ಷಸಂಗಮ ಮೂಡಿಬಿದಿರೆ ಇವರು ಸಮಾಜ ಮಂದಿರ ಸಭಾ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ದಿನಾಂಕ 23.07.2022ನೇ ಶನಿವಾರ ರಾತ್ರಿ ಘಂಟೆ 9ಕ್ಕೆ ಸರಿಯಾಗಿ ತಾಳಮದ್ದಳೆ ಆರಂಭವಾಗಲಿದೆ.
ದಮಯಂತಿ ಪುನಃ ಸ್ವಯಂವರ, ರಾವಣ ವಧೆ ಎಂಬ ಪ್ರಸಂಗದಲ್ಲಿ ಪ್ರಸಿದ್ಧ ಕಲಾವಿದರೇ ಅರ್ಥಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಲಾವಿದರಾದ ಸುಣ್ಣಂಬಳ ವಿಶ್ವೇಶ್ವರ ಭಟ್ ಮತ್ತು ತಾರಾನಾಥ ವರ್ಕಾಡಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
