ಈ ಮಳೆಗಾಲದ ಅಮೋಘ ತಾಳಮದ್ದಳೆ ಪ್ರದರ್ಶನ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಯಕ್ಷಸಂಗಮ ಮೂಡಿಬಿದಿರೆ ಇವರು ಸಮಾಜ ಮಂದಿರ ಸಭಾ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ದಿನಾಂಕ 23.07.2022ನೇ ಶನಿವಾರ ರಾತ್ರಿ ಘಂಟೆ 9ಕ್ಕೆ ಸರಿಯಾಗಿ ತಾಳಮದ್ದಳೆ ಆರಂಭವಾಗಲಿದೆ.
ದಮಯಂತಿ ಪುನಃ ಸ್ವಯಂವರ, ರಾವಣ ವಧೆ ಎಂಬ ಪ್ರಸಂಗದಲ್ಲಿ ಪ್ರಸಿದ್ಧ ಕಲಾವಿದರೇ ಅರ್ಥಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಲಾವಿದರಾದ ಸುಣ್ಣಂಬಳ ವಿಶ್ವೇಶ್ವರ ಭಟ್ ಮತ್ತು ತಾರಾನಾಥ ವರ್ಕಾಡಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ