ಈ ಮಳೆಗಾಲದ ಅಮೋಘ ತಾಳಮದ್ದಳೆ ಪ್ರದರ್ಶನ ಉಡುಪಿ ತೆಂಕಪೇಟೆಯ ಸಂಸ್ಕೃತಭಾರತಿ ಕಾರ್ಯಾಲಯದ ಪಡಸಾಲೆಯಲ್ಲಿ ನಡೆಯಲಿದೆ.
ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇಂದು ದಿನಾಂಕ 16.07.2022ನೇ ಶನಿವಾರ ಅಪರಾಹ್ನ ಘಂಟೆ 3ಕ್ಕೆ ಸರಿಯಾಗಿ ತಾಳಮದ್ದಳೆ ಆರಂಭವಾಗಲಿದೆ.
“ಗಾಂಡೀವ ನಿಂದನೆ” ಎಂಬ ಪ್ರಸಂಗದಲ್ಲಿ ಪ್ರಸಿದ್ಧ ಕಲಾವಿದರೇ ಅರ್ಥಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.