ಈ ಮಳೆಗಾಲದ ಅಮೋಘ ತಾಳಮದ್ದಳೆ ಪ್ರದರ್ಶನ ಉಡುಪಿ ತೆಂಕಪೇಟೆಯ ಸಂಸ್ಕೃತಭಾರತಿ ಕಾರ್ಯಾಲಯದ ಪಡಸಾಲೆಯಲ್ಲಿ ನಡೆಯಲಿದೆ.
ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇಂದು ದಿನಾಂಕ 16.07.2022ನೇ ಶನಿವಾರ ಅಪರಾಹ್ನ ಘಂಟೆ 3ಕ್ಕೆ ಸರಿಯಾಗಿ ತಾಳಮದ್ದಳೆ ಆರಂಭವಾಗಲಿದೆ.
“ಗಾಂಡೀವ ನಿಂದನೆ” ಎಂಬ ಪ್ರಸಂಗದಲ್ಲಿ ಪ್ರಸಿದ್ಧ ಕಲಾವಿದರೇ ಅರ್ಥಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

