ಈ ಮಳೆಗಾಲದ ಅಮೋಘ ತಾಳಮದ್ದಳೆ ಪ್ರದರ್ಶನ ಉಡುಪಿ ತೆಂಕಪೇಟೆಯ ಸಂಸ್ಕೃತಭಾರತಿ ಕಾರ್ಯಾಲಯದ ಪಡಸಾಲೆಯಲ್ಲಿ ನಡೆಯಲಿದೆ.
ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇಂದು ದಿನಾಂಕ 16.07.2022ನೇ ಶನಿವಾರ ಅಪರಾಹ್ನ ಘಂಟೆ 3ಕ್ಕೆ ಸರಿಯಾಗಿ ತಾಳಮದ್ದಳೆ ಆರಂಭವಾಗಲಿದೆ.
“ಗಾಂಡೀವ ನಿಂದನೆ” ಎಂಬ ಪ್ರಸಂಗದಲ್ಲಿ ಪ್ರಸಿದ್ಧ ಕಲಾವಿದರೇ ಅರ್ಥಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

