ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯು ಬನ್ನೂರು ಶಿವಪಾರ್ವತಿ ಮಂದಿರದ ಆಶ್ರಯದಲ್ಲಿ ನಡೆಯಿತು.
ಬನ್ನೂರು ರಾಜ್ ಗೋಪಾಲ್ ಭಟ್ ಇವರ ಪ್ರಾಯೋಜಿತ ” ಭೀಷ್ಮ ವಿಜಯ ” ಎಂಬ ಪ್ರಸಂಗದ ತಾಳಮದ್ದಳೆ ಆಯೋಜಿಸಲಾಗಿತ್ತು.
ಹಿಮ್ಮೇಳದಲ್ಲಿ ಹೊಸಮೂಲೆ ಗಣೇಶ್ ಭಟ್ , ನಿತಿಶ್ ಕುಮಾರ್ ಮನೊಳಿತ್ತಾಯ ಎಂಕಣ್ಣಮೂಲೆ , ಪದ್ಯಾಣ ಶಂಕರನಾರಾಯಣ ಭಟ್ , ಮುರಳೀಧರ ಕಲ್ಲೂರಾಯ ಭಾಗವಹಿಸಿದ್ದರು.
ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ ( ಭೀಷ್ಮ ) ಕು೦ಬ್ಳೆ ಶ್ರೀಧರ್ ರಾವ್ ( ಅಂಬೆ ) ಡಾ.ವಿದ್ವಾನ್ ವಿನಾಯಕ ಭಟ್ ಗಾಳಿಮನೆ ( ಪರಶುರಾಮ ) ಭಾಸ್ಕರ್ ಬಾರ್ಯ ( ಸಾಲ್ವ ) ಪೇರೋಡಿ ಅಶೋಕ ಸುಬ್ರಹ್ಮಣ್ಯ ( ವೃದ್ಧವಿಪ್ರ ) ಅರ್ಥಧಾರಿಗಳಾಗಿ ಭಾಗವಹಿಸಿದರು.
ಮಂದಿರದ ಅಧ್ಯಕ್ಷ ವಿಶ್ವನಾಥ ಗೌಡ. ಪ್ರಾಯೋಜಿತರನ್ನು ಶಾಲು ಹೋದಿಸಿ ಗೌರವಿಸಿದರು. ಟಿ.ರಂಗನಾಥ ರಾವ್ ಸ್ವಾಗತಿಸಿ ಚಾರ ಪ್ರದೀಪ ಹೆಬ್ಬಾರ್ ವಂದಿಸಿದರು.
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH