ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯು ಬನ್ನೂರು ಶಿವಪಾರ್ವತಿ ಮಂದಿರದ ಆಶ್ರಯದಲ್ಲಿ ನಡೆಯಿತು.
ಬನ್ನೂರು ರಾಜ್ ಗೋಪಾಲ್ ಭಟ್ ಇವರ ಪ್ರಾಯೋಜಿತ ” ಭೀಷ್ಮ ವಿಜಯ ” ಎಂಬ ಪ್ರಸಂಗದ ತಾಳಮದ್ದಳೆ ಆಯೋಜಿಸಲಾಗಿತ್ತು.
ಹಿಮ್ಮೇಳದಲ್ಲಿ ಹೊಸಮೂಲೆ ಗಣೇಶ್ ಭಟ್ , ನಿತಿಶ್ ಕುಮಾರ್ ಮನೊಳಿತ್ತಾಯ ಎಂಕಣ್ಣಮೂಲೆ , ಪದ್ಯಾಣ ಶಂಕರನಾರಾಯಣ ಭಟ್ , ಮುರಳೀಧರ ಕಲ್ಲೂರಾಯ ಭಾಗವಹಿಸಿದ್ದರು.
ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ ( ಭೀಷ್ಮ ) ಕು೦ಬ್ಳೆ ಶ್ರೀಧರ್ ರಾವ್ ( ಅಂಬೆ ) ಡಾ.ವಿದ್ವಾನ್ ವಿನಾಯಕ ಭಟ್ ಗಾಳಿಮನೆ ( ಪರಶುರಾಮ ) ಭಾಸ್ಕರ್ ಬಾರ್ಯ ( ಸಾಲ್ವ ) ಪೇರೋಡಿ ಅಶೋಕ ಸುಬ್ರಹ್ಮಣ್ಯ ( ವೃದ್ಧವಿಪ್ರ ) ಅರ್ಥಧಾರಿಗಳಾಗಿ ಭಾಗವಹಿಸಿದರು.
ಮಂದಿರದ ಅಧ್ಯಕ್ಷ ವಿಶ್ವನಾಥ ಗೌಡ. ಪ್ರಾಯೋಜಿತರನ್ನು ಶಾಲು ಹೋದಿಸಿ ಗೌರವಿಸಿದರು. ಟಿ.ರಂಗನಾಥ ರಾವ್ ಸ್ವಾಗತಿಸಿ ಚಾರ ಪ್ರದೀಪ ಹೆಬ್ಬಾರ್ ವಂದಿಸಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

