ಮಂಗಳೂರಿನ ಡಾನ್ ಬಾಸ್ಕೋ ಹಾಲ್ ನಲ್ಲಿ ಅರೆಹೊಳೆ ಪ್ರತಿಷ್ಠಾನವು ನಿರ್ಮಿಸುತ್ತಿರುವ ‘ನಂದಗೋಕುಲ’ ರಂಗ ಶಾಲೆಯ ಸಹಾಯಾರ್ಥವಾಗಿ ‘ಧ್ರುವ’ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮವನ್ನು ಆಯಣಾ ಡಾನ್ಸ್ ಕಂಪೆನಿಯು ನಡೆಸಿಕೊಡಲಿದೆ.
ಜುಲೈ 24, 2022 ಭಾನುವಾರ ಸಂಜೆ 6.45ಕ್ಕೆ ಆರಂಭವಾಗಲಿರುವ ಈ ಕಾರ್ಯಕ್ರಮಕ್ಕೆ ಅರೆಹೊಳೆ ಪ್ರತಿಷ್ಠಾನವು ಕಲಾಭಿಮಾನಿಗಳ ಸಹಕಾರವನ್ನು ಕೋರಿದೆ.
ವಿವರಗಳಿಗೆ ಚಿತ್ರ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

