ಮಂಗಳೂರಿನ ಡಾನ್ ಬಾಸ್ಕೋ ಹಾಲ್ ನಲ್ಲಿ ಅರೆಹೊಳೆ ಪ್ರತಿಷ್ಠಾನವು ನಿರ್ಮಿಸುತ್ತಿರುವ ‘ನಂದಗೋಕುಲ’ ರಂಗ ಶಾಲೆಯ ಸಹಾಯಾರ್ಥವಾಗಿ ‘ಧ್ರುವ’ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮವನ್ನು ಆಯಣಾ ಡಾನ್ಸ್ ಕಂಪೆನಿಯು ನಡೆಸಿಕೊಡಲಿದೆ.
ಜುಲೈ 24, 2022 ಭಾನುವಾರ ಸಂಜೆ 6.45ಕ್ಕೆ ಆರಂಭವಾಗಲಿರುವ ಈ ಕಾರ್ಯಕ್ರಮಕ್ಕೆ ಅರೆಹೊಳೆ ಪ್ರತಿಷ್ಠಾನವು ಕಲಾಭಿಮಾನಿಗಳ ಸಹಕಾರವನ್ನು ಕೋರಿದೆ.
ವಿವರಗಳಿಗೆ ಚಿತ್ರ ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

