ಇತ್ತೀಚಿಗೆ ವಿದೇಶದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಬಂದಿಳಿದಿದ್ದ ಕೇರಳದ ಪ್ರಯಾಣಿಕನಲ್ಲಿ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿದೆ.
ಈ ಕಾರಣದಿಂದ ಆತನ ಸಂಪರ್ಕಕ್ಕೆ ಬಂದವರನ್ನು ಶೋಧಿಸಲಾಗುತ್ತಿದೆ. ಈಗಾಗಲೇ 35 ಜನರನ್ನು ಗುರುತಿಸಲಾಗಿದೆ. ಆ 35 ಜನರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.
ಈ ಕೇರಳ ಮೂಲದ ಆವ್ಯಕ್ತಿಯ ಸಂಪರ್ಕಕ್ಕೆ ಬಂದಿರುವ ಎಲ್ಲಾ ಪ್ರಾಯಾಣಿಕರು ಹಾಗೂ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಈಗಾಗಲೇ ಐಸೋಲೇಷನ್ ನಲ್ಲಿರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಈತನಿಗೆ ರೋಗಲಕ್ಷಣ ಕಂಡುಬಂದ ಕಾರಣದಿಂದ ಅವನನ್ನು ಕೊಡಲೇ ಕೇರಳದ ಪೆರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಕ್ತದ ಮಾದರಿ ಸಂಗ್ರಹಿಸಿ ಪುಣೆಯ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅವರೀಗ ತೀವ್ರ ನಿಗಾ ಘಟಕದಲ್ಲಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

