ಅಮೃತಸರದ ಅಟ್ಟಾರಿ ಗಡಿಯಲ್ಲಿ ಪಂಜಾಬ್ ಪೊಲೀಸರು ಮತ್ತು ಸಿಧು ಮೂಸೆವಾಲಾ ಪ್ರಕರಣದ ಆರೋಪಿಗಳ ನಡುವೆ ಎನ್ಕೌಂಟರ್ ನಡೆದಿದೆ.
ಎನ್ಕೌಂಟರ್ನಲ್ಲಿ ಇಬ್ಬರು ಶಂಕಿತ ಹಂತಕರನ್ನು ಪಂಜಾಬ್ ಪೊಲೀಸರು ತಟಸ್ಥಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಅಮೃತಸರದ ಅಟ್ಟಾರಿ ಗಡಿಯಲ್ಲಿ ಎರಡು ಕಡೆಯ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, 3 ಪೊಲೀಸರು ಮತ್ತು ವಿಡಿಯೋ ಜರ್ನಲಿಸ್ಟ್ ಕೂಡ ಗಾಯಗೊಂಡಿದ್ದಾರೆ.
ವೀಡಿಯೊ ನೋಡಿ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

