ಕಾಸರಗೋಡು ಜಿಲ್ಲೆಯ ಎಡನೀರಿನಲ್ಲಿರುವ ಶ್ರೀ ಎಡನೀರು ಮಠ ಸಾಂಸ್ಕೃತಿಕ ಕಲೆಗಳಿಗೆ ಯಾವಾಗಲೂ ಪ್ರೋತ್ಸಾಹ ಕೊಡುತ್ತಾ ಬಂದಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ಈ ವರ್ಷವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅದರಂತೆ ದಿನಾಂಕ 06.08.2022ನೇ ಶನಿವಾರ ಸಂಜೆ ಘಂಟೆ 6 ಕ್ಕೆ ಸರಿಯಾಗಿ ” ಕೃಷ್ಣಾರ್ಜುನ ಕಾಳಗ, ಅಗ್ರಪೂಜೆ ” ಎಂಬ ಯಕ್ಷಗಾನ ಪ್ರದರ್ಶನವು ನಡೆಯಲಿದೆ.
ದಕ್ಷಿಣ ಕನ್ನಡ, ಕಾಸರಗೋಡು ಉಭಯ ಜಿಲ್ಲೆಗಳ ಪ್ರಸಿದ್ಧ ಕಲಾವಿದರು ಈ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮವು ಸಂಜೆ ಘಂಟೆ 6 ಕ್ಕೆ ಸರಿಯಾಗಿ ಆರಂಭವಾಗುವುದೆಂದು ಆಯೋಜಕರು ತಿಳಿಸಿದ್ದಾರೆ.
- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದ ಶಿಕ್ಷಕ
- 50 ವರ್ಷಗಳ ನಂತರ ಮತ್ತೆ ಅವಾಂತರ ಸೃಷ್ಟಿಸಿದ ‘ಕೋಸಿ’ ನದಿ – ಉತ್ತರ ಬಿಹಾರ ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿ, ಮನೆ ಬಿಟ್ಟು ಹೋಗುತ್ತಿರುವ ಜನ
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ