ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಈ ಕೆಳಗಿನ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರಾಥಮಿಕ ವಿಭಾಗದ ಹುಡುಗರು – ಶಮನ್.ಎನ್, 7ನೇ ತರಗತಿ(ನಿತ್ಯಾನಂದ .ಕೆ ಮತ್ತು ಸಂಧ್ಯಾ.ಕೆ ಇವರ ಪುತ್ರ), ನಿರೀಕ್ಷಿತ್ ಹೆಗ್ಡೆ, 7ನೇ ತರಗತಿ (ನಿಶ್ಚಯ್ಕುಮಾರ್ ಹೆಗ್ಡೆ ಮತ್ತು ನಾಗರತ್ನಇವರ ಪುತ್ರ)

ನಿರೀಕ್ಷಿತ್ ಹೆಗ್ಡೆ 
ಶಮನ್.ಎನ್
ಪ್ರಾಥಮಿಕ ವಿಭಾಗದ ಹುಡುಗಿಯರು – ಸಾನ್ವಿ ಚನಿಲ, 7ನೇ ತರಗತಿ (ರಘುರಾಮಚಂದ್ರ ಚನಿಲ ಮತ್ತು ಸಂಧ್ಯಾ.ಪಿ.ಎಂ ಇವರ ಪುತ್ರಿ)
ಪ್ರೌಢ ಶಾಲಾ ವಿಭಾಗದ ಹುಡುಗರು- ಧನುಷ್ರಾಮ್,10ನೇ ತರಗತಿ(ಕಿಯೋನಿಕ್ಸ್ ಮಾಲಕ ದಿನೇಶ್ ಪ್ರಸನ್ನ ಮತ್ತು ಉಮಾ.ಡಿ.ಪ್ರಸನ್ನಇವರ ಪುತ್ರ), ಪ್ರಣೀಲ್ ರೈ, 10ನೇ ತರಗತಿ( ಪ್ರಕಾಶ್ಕುಮಾರ್ ರೈ ಮತ್ತು ಸತ್ಯಲತ ಪ್ರಕಾಶ್ ಇವರ ಪುತ್ರ)

ಧನುಷ್ರಾಮ್ 
ಸಾನ್ವಿ ಚನಿಲ 
ಪ್ರಣೀಲ್ ರೈ
ಪ್ರೌಢ ಶಾಲಾ ವಿಭಾಗದ ಹುಡುಗಿಯರು – ಸುಶ್ಮಿತ.ಟಿ.ರಾವ್10ನೇ ತರಗತಿ, (ತ್ರಿವಿಕ್ರಮ ರಾವ್ ಮತ್ತು ಶಾರದಾ ಇವರ ಪುತ್ರಿ), ಅವನಿ,10ನೇ ತರಗತಿ(ಅಮೃತಕರ ಭಟ್ ಮತ್ತು ಸುಮ.ಎ ಇವರ ಪುತ್ರಿ), ಹಿಮಾನಿ.ಎ.ಸಿ,10ನೇ ತರಗತಿ (ಚಿದಾನಂದ ಪೂಜಾರಿ.ಎ ಮತ್ತು ಶೋಭಾ.ಎಂ ಇವರ ಪುತ್ರಿ)

ಹಿಮಾನಿ.ಎ.ಸಿ 
ಸುಶ್ಮಿತ.ಟಿ.ರಾವ್ 
ಅವನಿ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

